ಬ್ರೇಕಿಂಗ್ ನ್ಯೂಸ್
18-03-22 01:24 pm Mangalore Correspondent ಕರಾವಳಿ
ಪುತ್ತೂರು, ಮಾ.18: ಹಿಜಾಬ್ ಕುರಿತ ಹೈಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದು ಕಾಲೇಜು ಮುಂದೆ ಹೈಡ್ರಾಮಾ ನಡೆಸಿದ ಘಟನೆ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು ಅದಕ್ಕೆ ಹಾಜರಾಗಲು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಆದರೆ ಕಾಲೇಜು ಸಿಬಂದಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆ ವಿದ್ಯಾರ್ಥಿಗಳು ಹೊರಗೆ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಲೇಜು ಸಿಬಂದಿ, ಹಿಜಾಬ್ ತೆಗೆದಿಟ್ಟು ತರಗತಿಗೆ ಬನ್ನಿ ಎಂದು ಹೇಳಿದರೂ ಕೇಳಲಿಲ್ಲ.
ವಿದ್ಯಾರ್ಥಿನಿಯರು ಸಿಬಂದಿ ಮಾತು ಕೇಳದೆ ಹೊರಗೆ ನಿಂತಿದ್ದು ಬಳಿಕ ಪರೀಕ್ಷೆಯನ್ನು ಬಹಿಷ್ಕರಿಸಿದ್ದಾರೆ. ಅಲ್ಲದೆ, ಪರೀಕ್ಷೆ ಬರೆಯುತ್ತಿರುವ ಇತರ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಹೊರಗಡೆ ಜಮಾಯಿಸಿ ಘೋಷಣೆ ಕೂಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಪೋಷಕರೂ ಬಂದಿದ್ದು ಬಳಿಕ ಮುಸ್ಲಿಂ ಸಮುದಾಯದ ನಾಯಕರು ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ್ದಾರೆ. ಸಮುದಾಯದ ನಾಯಕರ ಮನವೊಲಿಕೆ ಬಳಿಕ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.
Mangalore Hijab row sparks in Uppinangady college, high drama.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm