ಬ್ರೇಕಿಂಗ್ ನ್ಯೂಸ್
18-03-22 02:17 pm Mangalore Correspondent ಕರಾವಳಿ
ಮಂಗಳೂರು, ಮಾ.18 : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಸದಾಶಿವ(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಹತ್ತು ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಕಡೆಯಿಂದ ಕೊಟ್ಟಾರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಕುಂಟಿಕಾನದಲ್ಲಿ ಎದುರಿನಿಂದ ಸಾಗುತ್ತಿದ್ದ ರೋಡ್ ರೋಲರ್ ಗೆ ಡಿಕ್ಕಿಯಾಗಿದ್ದಾರೆ. ಇದರಿಂದ ತಲೆಯ ಭಾಗಕ್ಕೆ ತೀವ್ರ ಏಟು ತಗಲಿ ರಕ್ತಸ್ರಾವ ಆಗಿದ್ದ ಸದಾಶಿವ ಅವರನ್ನು ಕೂಡಲೇ ಎಜೆ ಎಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸದಾಶಿವ ಅವರು ಕಾವೂರಿನ ಪಂಜಿಮೊಗರಿನ ನಿವಾಸಿಯಾಗಿದ್ದು, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಪುತ್ರ ಎನ್ಐಟಿಕೆ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಸದಾಶಿವ ಅವರು ಪೊಲೀಸ್ ಇಲಾಖೆಗೆ ಸೇರಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ರೋಡ್ ರೋಲರನ್ನು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಇಲ್ಲ. ಅದರಲ್ಲಿ ಮೇಲ್ಭಾಗದಲ್ಲಿ ಮಾತ್ರ ಸಣ್ಣ ಲೈಟ್ ಇರುವುದರಿಂದ ವೇಗವಾಗಿ ಸಾಗುವ ವಾಹನಗಳಿಗೆ ಎದುರಿನ ವಾಹನ ಕಾಣುವುದಿಲ್ಲ. ಇದೇ ಕಾರಣದಿಂದ ಅಪಘಾತ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಎಸಿಪಿ ನಟರಾಜ್ ತಿಳಿಸಿದ್ದಾರೆ.
Mangalore Kadri traffic ASI dies after accident. The deceased has been identified as Sadashiva.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm