ಬ್ರೇಕಿಂಗ್ ನ್ಯೂಸ್
02-08-20 02:43 pm Mangalore Reporter ಕರಾವಳಿ
ಮಂಗಳೂರು, ಆ. 02: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರವಿವಾರ ಒಂದೇ ದಿನ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಮತ್ತೆ 163 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6015ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯ ತನಕ 169 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 2730 ಮಂದಿ ಇಲ್ಲಿಯ ತನಕ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಮಂಗಳೂರು ತಾಲೂಕಿನಲ್ಲಿ 107 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಂಟ್ವಾಳದಲ್ಲಿ 13, ಬೆಳ್ತಂಗಡಿಯಲ್ಲಿ 19, ಪುತ್ತೂರು ಹನ್ನೊಂದು, ಸುಳ್ಯ ತಾಲೂಕಿನಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಹೊರ ಜಿಲ್ಲೆಯ 9 ಹಾಗೂ ಹೊರ ರಾಜ್ಯದ ಮೂವರಲ್ಲಿ ರವಿವಾರದಂದು ಸೋಂಕು ಪತ್ತೆಯಾಗಿದೆ.
26-03-25 09:42 pm
Bangalore Correspondent
Shivamogga DYSP, Krishnamurthy, Lokayukta ar...
26-03-25 07:58 pm
BJP MLA Yatnal: ರೆಬೆಲ್ ಶಾಸಕ ಬಸನಗೌಡ ಯತ್ನಾಳ್ ವಿ...
26-03-25 06:07 pm
Big Boss Kannada, Rajat, Vinay Gowda Arrest,...
26-03-25 12:35 pm
Dr Veerendra Heggade, Sameer MD, court order:...
26-03-25 11:47 am
25-03-25 04:06 pm
HK News Desk
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
26-03-25 10:02 pm
Mangalore Correspondent
Mangalore, E Records, MLA Vedavyas Kamath: ಕಂ...
26-03-25 05:38 pm
ಮಾ.29ರಂದು ದ.ಕ. ಜಿಲ್ಲಾ ಮಟ್ಟದ ನಿವೃತ್ತ ಸರಕಾರಿ ನೌ...
26-03-25 04:23 pm
Sexual Harassment, POCSO, BJP, Mahesh Bhat, M...
26-03-25 11:16 am
UT Khader, Mangalore: ಕಠಿಣ ಕ್ರಮ ತೆಗೆದುಕೊಂಡರೆ...
24-03-25 03:56 pm
26-03-25 11:19 pm
Bangalore Correspondent
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm
Mangalore Bank Fraud Case, Police; ಬ್ಯಾಂಕ್ ದೋ...
25-03-25 10:09 pm