ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm