ಬ್ರೇಕಿಂಗ್ ನ್ಯೂಸ್
22-03-22 10:29 pm Mangalore Correspondent ಕರಾವಳಿ
ಮಂಗಳೂರು, ಮಾ.22: ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿರುವ ಮಹಮ್ಮದ್ ಶರೀಫ್ ಅವರನ್ನು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಂಡ ಕಾರಣಕ್ಕೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮಹಮ್ಮದ್ ಶರೀಫ್ ತನ್ನ ಊರಿನ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಇರುವುದರಿಂದ ಮಾ.16ರಿಂದ 19 ರ ವರೆಗೆ ರಜೆ ಪಡೆದಿದ್ದರು. ಅಲ್ಲದೆ, ಮಾ.20 ರಂದು ಹೆಚ್ಚುವರಿ ರಜೆಯನ್ನು ಪಡೆದುಕೊಂಡಿದ್ದರು. ಆದರೆ ಈ ಅವಧಿಯಲ್ಲಿ ಶರೀಫ್ ಇಲಾಖೆಗೆ ತಿಳಿಸದೆ ದುಬೈಗೆ ತೆರಳಿರುವುದು ದೃಢಪಟ್ಟಿದೆ.

ಪೊಲೀಸ್ ಸೇವೆಯಲ್ಲಿದ್ದವರು ಇಲಾಖೆಯ ಪೂರ್ವಾನುಮತಿ ಪಡೆಯದೆ ವಿದೇಶ ಪ್ರಯಾಣ ಕೈಗೊಳ್ಳುವಂತಿಲ್ಲ. ಹೀಗಾಗಿ ಪೊಲೀಸ್ ಇಲಾಖೆಯ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಮಹಮ್ಮದ್ ಶರೀಫ್ ಅವರನ್ನು ಇಲಾಖಾ ವಿಚಾರಣೆ ಬಾಕಿ ಇರಿಸಿ ಕರ್ತವ್ಯದಿಂದ ಅಮಾನತು ಮಾಡಿ ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಅಶಿಸ್ತು ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಶರೀಫ್ ಅವರನ್ನು ಮುಂದಿನ ಆದೇಶದ ವರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
Mangalore traffic Police inspector Mahammad Shareef for travelling aboard without permission. Shareef who took leave didn't tell his authorities that he was flying abroad on vacation. Police commissioner of Mangalore N Shashi Kumar has orders for suspension.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm