ಬ್ರೇಕಿಂಗ್ ನ್ಯೂಸ್
25-03-22 01:02 pm Mangalore Correspondent ಕರಾವಳಿ
ಮಂಗಳೂರು, ಮಾ.25 : ಉಳ್ಳಾಲದ ಕಡಲ್ಕೊರೆತ ಸಂತ್ರಸ್ತರಿಗೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮವಾಗಿ ಮನೆಗಳನ್ನು ನಿರ್ಮಿಸುತ್ತಿದ್ದ ಬಿಲ್ಡರ್ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಡ್ಯಾರು ಸಾಯಿ ನಗರದಲ್ಲಿ ಉಳ್ಳಾಲ ಕಡಲ್ಕೊರೆತ ಸಂತ್ರಸ್ತರಿಗೆ 1.22 ಎಕರೆ ಜಮೀನನ್ನು ಮೀಸಲಿರಿಸಲಾಗಿತ್ತು. ಈ ಮೀಸಲಿಟ್ಟ ಜಮೀನಿನಲ್ಲಿ ಬಿಲ್ಡರ್ ಶರತ್ ರಾಜ್ ಎಂಬವರು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡುತ್ತಿರುವುದರ ಬಗ್ಗೆ ಆರೋಪ ಕೇಳಿಬಂದಿತ್ತು.
ಈ ಬಗ್ಗೆ ಉಳ್ಳಾಲ ನಗರಸಭೆ ಆಯುಕ್ತರಾದ ರಾಯಪ್ಪ ಸ್ಥಳಕ್ಕೆ ತೆರಳಿ ಸೂಚನೆ ನೀಡಿದರೂ, ಜಾಗ ತೆರವುಗೊಳಿಸದ ಕಾರಣ ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದಾರೆ.
ಉಳ್ಳಾಲ ಪೊಲೀಸರು ಶರತ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಅನಧಿಕೃತ ಮನೆಗಳನ್ನು ತೆರವುಗೊಳಿಸಲು ಪೊಲೀಸರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. ಸ್ಥಳೀಯ ಕೋಟೆಕಾರು ಪಪಂ ಮತ್ತು ಉಳ್ಳಾಲ ನಗರಸಭಾ ಅಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪವೂ ಇದೆ.
Mangalore Builder Sharath Raj booked for illegal construction of homes in Ullal. It is said he has constructed illegal houses in 1.2 acres of land.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm