ಬ್ರೇಕಿಂಗ್ ನ್ಯೂಸ್
25-03-22 10:21 pm Mangalore Correspondent ಕರಾವಳಿ
ಉಳ್ಳಾಲ, ಮಾ.25 : ಕಾಡಿನಿಂದ ಬಂದ ಭಾರೀ ಗಾತ್ರದ ಕಡವೆಯೊಂದು ಮಸೀದಿ ಬಾವಿಗೆ ಬಿದ್ದು ಒದ್ದಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಕಡವೆಯನ್ನ ರಕ್ಷಿಸಿ ಕಾಡಿಗೆ ಬಿಟ್ಟ ಘಟನೆ ಕಿನ್ಯ ಗ್ರಾಮದ ಉಕ್ಕುಡದಲ್ಲಿ ನಡೆದಿದೆ.



ಕಿನ್ಯ ಗ್ರಾಮದ ಉಕ್ಕುಡ ಮಸೀದಿಯ ಬಾವಿಗೆ ಇಂದು ಬೆಳಗ್ಗೆ ಭಾರೀ ಗಾತ್ರದ ಕಡವೆಯೊಂದು ಬಿದ್ದು ಜೀವರಕ್ಷಣೆಗಾಗಿ ಚಡಪಡಿಸುತ್ತಿತ್ತು. ಮಸೀದಿಗೆ ಬಂದಿದ್ದ ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆ, ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಕಡವೆಯನ್ನ ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಸ್ಥಳದಲ್ಲಿದ್ದ ಅರಣ್ಯ ಅಧಿಕಾರಿಗಳು ಕಡವೆಗೆ ಪ್ರಥಮ ಚಿಕಿತ್ಸೆ ನೀಡಿ ಕಾಡಿಗೆ ಬಿಟ್ಟಿದ್ದಾರೆ. ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಮಾರ್ಗದರ್ಶನದಲ್ಲಿ ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ, ಅರಣ್ಯ ರಕ್ಷಕಿ ಸೌಮ್ಯ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Big size Samba deer falls to well in Ullal, fire team come to rescue. The incident took place at Kinya near Ukkada Mosque.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm