ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm