ಬ್ರೇಕಿಂಗ್ ನ್ಯೂಸ್
28-03-22 06:43 pm Mangalore Correspondent ಕರಾವಳಿ
ಮಂಗಳೂರು, ಮಾ.28: ಕಾಶ್ಮೀರಿ ಪಂಡಿತರ ನರಮೇಧ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಲು ಕರಾವಳಿಯ ವಿವಿಧ ಮಠಗಳ ಮಠಾಧೀಶರು ಬಂದಿದ್ದಾರೆ. ಮಂಗಳೂರಿನ ಸಿಟಿ ಸೆಂಟರ್ ಮಾಲ್ ನಲ್ಲಿರುವ ಸಿನಿಪೊಲಿಸ್ ಮಲ್ಪಿಫ್ಲೆಕ್ಸ್ ನಲ್ಲಿ ಸ್ವಾಮೀಜಿಗಳು ಚಿತ್ರ ವೀಕ್ಷಿಸಲು ವಿಶ್ವ ಹಿಂದು ಪರಿಷತ್ತಿನಿಂದ ವ್ಯವಸ್ಥೆ ಮಾಡಲಾಗಿದೆ.
ಕೊಂಡೆವೂರು ಯೋಗಾನಂದ ಸರಸ್ವತಿ ಸ್ವಾಮೀಜಿ, ಕದ್ರಿ ಯೋಗೀಶ್ವರ ಮಠದ ನಿರ್ಮಲನಾಥಜೀ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಕೇಮಾರು ಮಠದ ಈಶವಿಠಲದಾಸ ಸ್ವಾಮೀಜಿ, ಕರಿಂಜೆ ಮಠದ ಮುಕ್ತಾನಂದ ಸ್ವಾಮೀಜಿ, ಚಿಲಿಂಬಿ ಮಠದ ವಿದ್ಯಾನಂದ ಸರಸ್ವತಿ ಮಾತಾಶ್ರೀ, ಕಾವೂರು ಆದಿಚುಂಚನಗಿರಿ ಮಠದ ಧರ್ಮಪಾಲನಾಥ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಈ ಸ್ವಾಮೀಜಿಗಳ ಶಿಷ್ಯವರ್ಗ ಚೀತ್ರ ವೀಕ್ಷಣೆಗೆ ಆಗಮಿಸಿದೆ.


ಸಾಮಾನ್ಯವಾಗಿ ಸಿನಿಮಾ ವೀಕ್ಷಣೆಗೆ ಸ್ವಾಮೀಜಿಗಳು ಚಿತ್ರ ಮಂದಿರಗಳಿಗೆ ಬರುವುದಿಲ್ಲ. ಕಾಶ್ಮೀರ್ ಫೈಲ್ಸ್ ಕಾಶ್ಮೀರಿ ಪಂಡಿತರ ನರಮೇಧ ಕುರಿತ ನೈಜ ಕತೆಯಾಗಿದ್ದು, ಹೀಗಾಗಿ ಬಿಜೆಪಿ ಮತ್ತು ಹಿಂದು ಸಂಘಟನೆಗಳು ದೇಶಾದ್ಯಂತ ತಮ್ಮ ಕಾರ್ಯಕರ್ತರಿಗೆ ಚಿತ್ರ ವೀಕ್ಷಣೆಗೆ ವ್ಯವಸ್ಥೆ ಮಾಡುತ್ತಿದೆ. ಮಂಗಳೂರಿನಲ್ಲಿಯೂ ಹಿಂದು ಸಂಘಟನೆಗಳು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಪ್ರತ್ಯೇಕವಾಗಿ ಟಿಕೆಟ್ ಬುಕ್ ಮಾಡಿ, ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿದೆ.
Mangalore Mutt heads watch The Kashmir Files at cinepolis in City center.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
19-11-25 01:01 pm
Mangalore Correspondent
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am