ಬ್ರೇಕಿಂಗ್ ನ್ಯೂಸ್
28-03-22 10:19 pm Mangalore Correspondent ಕರಾವಳಿ
ಮಂಗಳೂರು, ಮಾ.28: ನಗರದಲ್ಲಿ ಕಾಶ್ಮೀರದ ಪಂಡಿತರ ಹತ್ಯಾಕಾಂಡ ಕುರಿತ ಕಾಶ್ಮೀರ್ ಫೈಲ್ಸ್ ಚಿತ್ರವನ್ನು ನೋಡಿದ ಸಂತರು ದಿಗ್ಭ್ರಮೆಗೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ, ಚಿತ್ರವನ್ನು ನೋಡಿದ ನನಗೆ ರಕ್ತ ಕುದಿಯುತ್ತಿದೆ. ಹಿಂದಿನ ಸರಕಾರದ ದೌರ್ಬಲ್ಯ, ನಿರ್ಲಕ್ಷ್ಯದಿಂದಾಗಿ ಇಷ್ಟೆಲ್ಲಾ ನಡೆದಿದೆ. ಭಯೋತ್ಪಾದಕರ ಕ್ರೌರ್ಯ ಇಲ್ಲಿ ಅನಾವರಣ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಯೋತ್ಪಾದಕರ ಕರಾಳ ಕ್ರೌರ್ಯವನ್ನು ನೋಡಿ, ಅಲ್ಲಿನ ದೃಶ್ಯಗಳನ್ನು ನೋಡಿ ಸಂತನಾದ ನನಗೇ ಕಣ್ಣೀರು, ಆಕ್ರೋಶ ಬರಬೇಕಾದರೆ ಜನಸಾಮಾನ್ಯರಿಗೆ ಏನಾಗಬಹುದು.. ಕಾಶ್ಮೀರದಲ್ಲಿ ಹಿಂದುಗಳ ಮೇಲೆ ನಡೆದ ಕ್ರೌರ್ಯವನ್ನು ಊಹಿಸಲು ಸಾಧ್ಯವಿಲ್ಲ. ಇದು ಇಲ್ಲಿಗೇ ಕೊನೆಗೊಳ್ಳಬೇಕು. ಮುಂದೆ ಯಾವತ್ತೂ ಕೇರಳ ಫೈಲ್ಸ್, ಕೊಡಗು ಫೈಲ್ಸ್ ನಂತಹ ಸಿನಿಮಾಗಳು ಮತ್ತೆ ಬರುವಂತೆ ಆಗಬಾರದು. ಇದಕ್ಕಾಗಿ ಹಿಂದುಗಳು ಎಚ್ಚತ್ತುಕೊಳ್ಳಬೇಕು. ಹಿಂದುಗಳು ಅಲ್ಪಸಂಖ್ಯಾತರಾದರೆ ಪರಿಸ್ಥಿತಿ ಹೇಗಿರಬಹುದು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ವಜ್ರದೇಹಿ ಸ್ವಾಮೀಜಿ ಹೇಳಿದರು.
ಚಿಲಿಂಬಿ ಓಂ ಶಕ್ತಿ ಮಠದ ವಿದ್ಯಾನಂದ ಸ್ವಾಮೀಜಿ ಮಾತನಾಡಿ, ನಿದ್ದೆ ಮಾಡುತ್ತಿರುವ ಹಿಂದುಗಳು ಇನ್ನಾದರೂ ಎಚ್ಚತ್ತುಕೊಳ್ಳಬೇಕು. ಹಿಂದು ಸಂಸ್ಕೃತಿ ಬಲಹೀನವಾದರೆ ಸಮಾಜದಲ್ಲಿ ಸೆಕ್ಯುಲರಿಸಂ ಅನ್ನುವುದೇ ನಾಶವಾಗುತ್ತದೆ. ಹಿಂದು ಸನಾತನ ಸಂಸ್ಕೃತಿಯಿಂದ ಮಾತ್ರ ಸೆಕ್ಯುಲರಿಸಂ ಉಳಿಯಲು ಸಾಧ್ಯ. ಹಿಂದುಗಳ ಸಂಖ್ಯೆ ಕಡಿಮೆಯಾದ ಕೂಡಲೇ ಅವರನ್ನು ಈ ಪರಿ ಚಿತ್ರಹಿಂಸೆ ಕೊಟ್ಟಿದ್ದಾರಂದ್ರೆ ಅದನ್ನು ಊಹಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಮೂಡುಬಿದಿರೆ ಜೈನ ಮಠದ ಭಟ್ಟಾರಕ ಶ್ರೀ ಮಾತನಾಡಿ, ಸಿನಿಮಾದಲ್ಲಿನ ದೃಶ್ಯಗಳು ಭೀಭತ್ಸವಾಗಿದೆ. ಇಂತಹ ಸ್ಥಿತಿ ಮುಂದೆ ಯಾವತ್ತೂ ಬರಬಾರದು. ಅದಕ್ಕಾಗಿ ಹಿಂದು- ಮುಸ್ಲಿಮರು ಸೌಹಾರ್ದದಿಂದ ಬಾಳಬೇಕು. ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿಯಬೇಕು ಎಂದು ಹೇಳಿದರು. ವಿಶ್ವ ಹಿಂದು ಪರಿಷತ್ತಿನಿಂದ ಹತ್ತು ಜನ ಸಂತರು ಮತ್ತು ನೂರಾರು ಕಾರ್ಯಕರ್ತರಿಗೆ ಸಿನಿಮಾ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.
Mangalore It is because of Congress failure we are seeing Kashmir files movies says Gurupura Vajradehi Swamiji after watching the movie at cinepolis in city center.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm