ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm