ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.
ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm