ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm