ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
19-11-25 01:01 pm
Mangalore Correspondent
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am