ಬ್ರೇಕಿಂಗ್ ನ್ಯೂಸ್
07-04-22 10:30 am Mangalore Correspondent ಕರಾವಳಿ
ಮಂಗಳೂರು, ಎ.7: ತನ್ನ ಮೂರು ಮಕ್ಕಳ ಜೊತೆಗೆ ಮಹಿಳೆಯೊಬ್ಬರು ಗಂಡನ ಮನೆ ಬಿಟ್ಟು ಪರಾರಿಯಾಗಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೃಷ್ಣಾಪುರದ ಪೆರ್ನೆತೋಟ ನಿವಾಸಿ ಯು.ಕೆ ಸಲೀಂ ಎಂಬವರ ಪತ್ನಿ ಝೀನತ್ (34) ನಾಪತ್ತೆಯಾದ ಮಹಿಳೆ. ಈಕೆ ತನ್ನ ಮಕ್ಕಳಾದ ಮೊಯ್ದೀನ್ ಅಬ್ದುಲ್ ಸಮದ್(11), ನೆಬಿಸಾ ಸಫ್ನಾಝ್(10), ಮೊಹಮ್ಮದ್ ತೆಹ್ನಾಝ್ (7) ಎಂಬವರ ಜೊತೆ ನಾಪತ್ತೆಯಾಗಿದ್ದಾಳೆ.

ಮಾ.31ರಂದು ಬೆಳಗ್ಗೆ ಹತ್ತು ಗಂಟೆಗೆ ಝೀನತ್ ತನ್ನ ಮೂವರು ಮಕ್ಕಳ ಜೊತೆಗೆ ತೆರಳಿದ್ದು ಅಲ್ಲಿಂದ ಹಿಂತಿರುಗಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಆಕೆಗೆ ನೆರೆಮನೆಯ ವ್ಯಕ್ತಿಯ ಜೊತೆ ಸಂಪರ್ಕ ಇತ್ತು. ಕಳೆದ ಏಳೆಂಟು ತಿಂಗಳಿಂದ ಅನೈತಿಕ ಸಂಪರ್ಕ ಹೊಂದಿರುವ ಬಗ್ಗೆ ಶಂಕೆಯಿತ್ತು. ಆತನ ಜೊತೆಗೆ ಪರಾರಿಯಾಗಿರುವ ಶಂಕೆಯಿದೆ ಎಂದು ಗಂಡ ಯು.ಕೆ ಸಲೀಂ ಸುರತ್ಕಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಝೀನತ್ ಎಲ್ಲಿಯಾದರೂ ಕಂಡುಬಂದಲ್ಲಿ ಸುರತ್ಕಲ್ ಠಾಣೆಗೆ ತಿಳಿಸುವಂತೆ ಪೊಲೀಸರು ಕೋರಿದ್ದಾರೆ.
A missing case is filed in Surathkal police station of the city of a woman missing with three of her children.Zeenat (34), wife of U K Saleem, residing near Jumma Masjid of Krishnapur Pernethota, is the woman who has gone missing along with her children Moideen Abdul Samad (11), Nebisa Safnaz (10) and Mohammed Tehnaz (7).
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm