ಬ್ರೇಕಿಂಗ್ ನ್ಯೂಸ್
02-08-20 04:37 pm Mangalore Reporter ಕರಾವಳಿ
ಮಂಗಳೂರು, ಆ. 02: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.
ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ ನಿರ್ಬಂಧಗಳಿವೆ. ಈ ಹಿನ್ನೆಲೆ ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು.
ಸದ್ಯ ತಲಪಾಡಿ ಭಾಗಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕ ಮಾಡಲಾಗಿದೆ. ಶಿಘ್ರದಲ್ಲೇ ಕಾಸರಗೋಡು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸರಕಾರದ ಆದೇಶದಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯೆ ನೀಡಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm