ಬ್ರೇಕಿಂಗ್ ನ್ಯೂಸ್
02-08-20 04:37 pm Mangalore Reporter ಕರಾವಳಿ
ಮಂಗಳೂರು, ಆ. 02: ಅಂತರ ರಾಜ್ಯ ಸಂಚಾರ ವಿಚಾರಕ್ಕೆ ಸಂಬಂಧಿಸಿದಂತೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸರಕಾರ ಆದೇಶ ನೀಡಿದ್ದಲ್ಲಿ ನಮ್ಮ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ.
ಆಗಸ್ಟ್ 5ರಿಂದ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಂದ್ರ ಸರಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆದರೆ, ಕರ್ನಾಟಕ ಹಾಗೂ ಕೇರಳ ಸರಕಾರದ ಆದೇಶದಂತೆ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದು. ಕಾಸರಗೋಡಿನಿಂದ ಹೆಚ್ಚಿನ ನಿರ್ಬಂಧಗಳಿವೆ. ಈ ಹಿನ್ನೆಲೆ ಕಾಸರಗೋಡು ಜಿಲ್ಲಾಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಾಗುವುದು.
ಸದ್ಯ ತಲಪಾಡಿ ಭಾಗಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕ ಮಾಡಲಾಗಿದೆ. ಶಿಘ್ರದಲ್ಲೇ ಕಾಸರಗೋಡು ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಸರಕಾರದ ಆದೇಶದಂತೆ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ದ.ಕ. ಡಿಸಿ ಡಾ. ರಾಜೇಂದ್ರ ಕೆ.ವಿ. ಪ್ರತಿಕ್ರಿಯೆ ನೀಡಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm