ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm