ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm