ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm