ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm