ಬ್ರೇಕಿಂಗ್ ನ್ಯೂಸ್
07-04-22 05:24 pm Udupi Correspondent ಕರಾವಳಿ
ಉಡುಪಿ, ಎ.7: ಮಲ್ಪೆ ಬಳಿಯ ಸೈಂಟ್ ಮೇರೀಸ್ ದ್ಪೀಪಕ್ಕೆ ಪ್ರವಾಸ ಬಂದಿದ್ದ ಕೇರಳ ಮೂಲದ ವಿದ್ಯಾರ್ಥಿಗಳ ತಂಡಕ್ಕೆ ಸೇರಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ನಡೆದಿದೆ.
ಕೇರಳದ ಕೊಟ್ಟಾಯಂ ಜಿಲ್ಲೆಯ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ 42 ವಿದ್ಯಾರ್ಥಿಗಳು ಹಾಗೂ ಇಬ್ಬರು ಉಪನ್ಯಾಸಕರು ಪ್ರವಾಸದಲ್ಲಿ ಬಂದಿದ್ದರು. ಮಲ್ಪೆ ಬಂದರಿನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್ ನಲ್ಲಿ ಸಾಗಿ ಅಲ್ಲಿ ನೀರಾಟವಾಡುತ್ತಿದ್ದರು. ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ತೋನ್ಸೆಪಾರ್ ದ್ಪೀಪದ ಬಳಿ ನೀರಿನಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.
ನೀರುಪಾಲಾದ ವಿದ್ಯಾರ್ಥಿಗಳನ್ನು ಅಲೆನ್ ರೆಜಿ(22), ಅಮಲ್ ಸಿ. ಅನಿಲ್(21) ಮತ್ತು ಅಂತೋಣಿ ಶೆಣೈ ಎಂದು ಗುರುತಿಸಲಾಗಿದೆ. ಮೀನುಗಾರರು ಹುಡುಕಾಟದಲ್ಲಿ ತೊಡಗಿದ್ದು ಇಬ್ಬರ ಮೃತದೇಹ ಪತ್ತೆ ಮಾಡಿದ್ದಾರೆ. ಅಂತೋಣಿ ಶವಕ್ಕಾಗಿ ಹುಡುಕಾಟ ಮುಂದುವರಿಸಿದ್ದಾರೆ. ಇಂದು ಬೆಳಗ್ಗೆ ಕಾಲೇಜು ವಿದ್ಯಾರ್ಥಿಗಳ ತಂಡ ಮಲ್ಪೆಗೆ ಪ್ರವಾಸ ಬಂದಿದ್ದರು.
Three young men, students of a college in Kerala, drowned at St Mary’s Island here on Thursday, April 7.Allen Reji (22), Amal C Anil (22) and Antony Shenoy are the unfortunate victims of this tragedy.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm