ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.

ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm