ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.
ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm