ಬ್ರೇಕಿಂಗ್ ನ್ಯೂಸ್
23-09-20 04:02 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 23: ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಡಾ. ಜಿ.ಜಗದೀಶ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ನೆರೆಹಾನಿ ನಷ್ಟದ ಅಂದಾಜಿನ ಕುರಿತು ಇಲಾಖೆಗಳಿಂದ ಪ್ರಾಥಮಿಕ ವರದಿ ಪಡೆಯಲಾಗಿದೆ. ಅದರಂತೆ ಜಿಲ್ಲಾ ಮುಖ್ಯ ರಸ್ತೆಗಳಿಗೆ 38 ಕೋಟಿ ರೂ., ನಗರದ ರಸ್ತೆಗಳಿಗೆ 33 ಕೋಟಿ ರೂ., ಗ್ರಾಮೀಣ ರಸ್ತೆಗಳಿಗೆ 21 ಕೋಟಿ ರೂ., ಮೆಸ್ಕಾಂಗೆ 4.25 ಕೋಟಿ ರೂ., ಮನೆಗಳಿಗೆ 4 ಕೋಟಿ ರೂ., ಸೇತುವೆಗಳಿಗೆ 2 ಕೋಟಿ ರೂ.ಗಳಷ್ಟು ನಷ್ಟವಾಗಿದೆ.
ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 167 ಮನೆಗಳಿಗೆ ತೀವ್ರ ಹಾನಿಯಾಗಿದೆ. ಸುಮಾರು 1680 ಹೆಕ್ಟೇರು ಕೃಷಿ - ತೋಟಗಳಿಗೆ ಹಾನಿ ಸಂಭವಿಸಿದೆ. ಅವುಗಳ ನಷ್ಟ ಲೆಕ್ಕಾಚಾರ ನಡೆದಿಲ್ಲ. ಉಡುಪಿ ನಗರದಲ್ಲಿ ಸಂಭವಿಸಿದ ನಷ್ಟದ ಲೆಕ್ಕವೂ ಲಭ್ಯವಾಗಿಲ್ಲ. ಸದ್ಯದ ಅಂದಾಜಿನಂತೆ 290 ಕೋಟಿ ರೂ. ಹಾನಿಯಾಗಿರುವುದು ಕಂಡುಬಂದಿದೆ. ಎಲ್ಲ ಇಲಾಖೆಗಳಿಂದ ನಷ್ಟದ ವಿವರ ಪಡೆದ ಬಳಿಕ ನಿಖರವಾಗಿ ತಿಳಿಯಲಿದೆ. ಬಳಿಕ ನಷ್ಟದ ವರದಿಯನ್ನು ಸರಕಾರಕ್ಕೆ ಸಲ್ಲಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm