ಬ್ರೇಕಿಂಗ್ ನ್ಯೂಸ್
07-04-22 10:03 pm Mangalore Correspondent ಕರಾವಳಿ
ಉಳ್ಳಾಲ, ಎ.7 : ಕೈಹಿಡಿದ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದುದರಿಂದ ಚಿಂತೆಗೊಳಗಾದ ಪತಿ ಖಿನ್ನತೆಗೊಳಗಾಗಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಸೀ ಗ್ರೌಂಡ್ ಎಂಬಲ್ಲಿ ನಡೆದಿದೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ಅಶ್ವಥ್ ಪುತ್ರನ್ (49) ಆತ್ಮಹತ್ಯೆಗೈದ ದುರ್ದೈವಿ.
ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವುದನ್ನ ಸಹಿಸದ ಆಶ್ವಥ್ ಅವರು ಖಿನ್ನತೆಗೊಳಗಾಗಿ ಆಸ್ಪತ್ರೆ ಸೇರಿದ್ದರು. ಅಶ್ವಥ್ ಅವರು ಆಸ್ಪತ್ರೆಯಿಂದ ಹೊರಬಂದ ಬಳಿಕ ಖಿನ್ನರಾಗಿಯೇ ಇದ್ದು ಇಂದು ಸಂಜೆ ಉಳ್ಳಾಲದ ಸೀ ಗ್ರೌಂಡ್ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಅಶ್ವಥ್ ಅವರು ಮಂಗಳೂರು ವಿವಿ ಮಟ್ಟದಲ್ಲಿ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರರಾಗಿದ್ದರು. ಅವರಿಗೆ ಇಬ್ಬರು ಎಳೆ ಪ್ರಾಯದ ಪುತ್ರರಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 49 year old man commits suicide due to depresion of wife being sick in Ullal. The deceased has been identified as Ashwath.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm