ಬ್ರೇಕಿಂಗ್ ನ್ಯೂಸ್
10-04-22 01:42 pm Mangalore Correspondent ಕರಾವಳಿ
ಸುರತ್ಕಲ್, ಎ.10 : ಶ್ರಾದ್ಧ ಕಾರ್ಯಕ್ಕೆಂದು ಸಮುದ್ರ ತೀರಕ್ಕೆ ಬಂದಿದ್ದಾಗ ನೀರಾಟಕ್ಕಿಳಿದ ಅಕ್ಕ , ತಂಗಿಯರು ನೀರುಪಾಲಾದ ಘಟನೆ ಸುರತ್ಕಲ್ ಬೀಚ್ ನಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಶಕ್ತಿನಗರ ನಿವಾಸಿಗಳಾದ ವೈಷ್ಣವಿ(21) ಮತ್ತು ತ್ರಿಶಾ(13) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಸಿಬಂದಿಯ ಪುತ್ರಿಯರು ಎನ್ನುವ ಮಾಹಿತಿ ಲಭಿಸಿದೆ.
ಇವರು ಇತ್ತೀಚೆಗೆ ಮೃತಪಟ್ಟ ತಮ್ಮ ಮಾವನ ತಿಥಿ ಕಾರ್ಯದ ನಿಮಿತ್ತ ಪಿಂಡ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕುಟುಂಬಸ್ಥರ ಜೊತೆಗೆ ಎನ್ಐಟಿಕೆ ಬೀಚ್ ಗೆ ಆಗಮಿಸಿದ್ದರು. ಇದೇ ಸಂಧರ್ಭ ವೆಂಕಟೇಶ್ ಎಂಬವರು ವೈಷ್ಣವಿ ಮತ್ತು ತ್ರಿಶಾ ಜೊತೆ ಸಮುದ್ರದಲ್ಲಿ ಆಟವಾಡಲು ಇಳಿದಿದ್ದು ಈ ವೇಳೆ ದುರ್ಘಟನೆ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಸಿಲುಕಿದ ಮೂವರನ್ನು ಸ್ಥಳೀಯ ಈಜುಗಾರರು ಮತ್ತು ಸ್ಥಳದಲ್ಲಿದ್ದ ಸುರತ್ಕಲ್ ಪೊಲೀಸ್ ಠಾಣೆಯ ಹೋಂ ಗಾರ್ಡ್ ಪ್ರಶಾಂತ್ ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಧ್ಯೆ ವೈಷ್ಣವಿ ಮತ್ತು ತ್ರಿಶಾ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Weekend turned tragic for two siblingss out in Surathkal's NITK beach on Sunday, April 10. Reports from closely placed sources said Trisha (17) and her elder sister Vaishnavi (18) who were out to enjoy the weekend were washed away by strong waves in the beach in the morning hours.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm