ಬ್ರೇಕಿಂಗ್ ನ್ಯೂಸ್
11-04-22 09:19 pm Mangalore Correspondent ಕರಾವಳಿ
ಮಂಗಳೂರು, ಎ.11: ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಖ್ಯಾತ ಭಾಗವತ, ಬಲಿಪ ಪರಂಪರೆಯ ಭಾಗವತರೆಂದೇ ಖ್ಯಾತಿ ಪಡೆದಿದ್ದ ಬಲಿಪ ಪ್ರಸಾದ ಭಾಗವತ (46) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ತಂದೆ ಯಕ್ಷಗಾನ ಕ್ಷೇತ್ರದ ದಿಗ್ಗಜ ಬಲಿಪ ನಾರಾಯಣ ಭಾಗವತರಿಂದಲೇ ಭಾಗವತಿಕೆ ಕಲಿತು ತನ್ನ 17ನೇ ವಯಸ್ಸಿನಲ್ಲೇ ಯಕ್ಷಗಾನ ಮೇಳದಲ್ಲಿ ಭಾಗವತಿಕೆ ಮಾಡಿದ್ದ ಪ್ರಸಾದ ಭಾಗವತರು, ತಂದೆಯ ಸಿರಿಕಂಠದ ರೀತಿಯಲ್ಲೇ ಪದ್ಯ ಹಾಡುವುದನ್ನು ರೂಢಿಸಿಕೊಂಡಿದ್ದರು.
ಹಿಂದಿನ ಕಾಲದಲ್ಲಿ ಬಲಿಪರ ಭಾಗವತಿಕೆ ಕೇಳಿದ್ದವರು ಮಗನ ಭಾಗವತಿಕೆಯಲ್ಲಿ ವ್ಯತ್ಯಾಸ ಕಾಣದಂತೆ ಸಿರಿಕಂಠ ಇತ್ತು. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಕಟೀಲು ದುರ್ಗಾಪರಮೇಶ್ವರಿ ದೇಗುಲದ ಎರಡನೇ ಮೇಳದಲ್ಲಿ ಮುಖ್ಯ ಭಾಗವತರ ಪಟ್ಟ ಪಡೆದುಕೊಂಡಿದ್ದರು. ಗಂಟಲು ಕ್ಯಾನ್ಸರ್ ಕಾಯಿಲೆಯಿಂದಾಗಿ ಈ ಬಾರಿ ಮೇಳದ ತಿರುಗಾಟಕ್ಕೆ ಹೋಗಿರಲಿಲ್ಲ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಗಲೇ ಸಾವನ್ನಪ್ಪಿದ್ದಾರೆ. ಮೂಡುಬಿದಿರೆಯಲ್ಲಿ ನೆಲೆಸಿದ್ದ ಪ್ರಸಾದ ಭಾಗವತರು ಮೂರು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿದ್ದರು. ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.
Mangalore Bhagavatha Balipa Prasad Bhat passed away on Monday, April 11. He was the main Bhagavatha of Kateel mela.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
19-11-25 01:01 pm
Mangalore Correspondent
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am