ಬ್ರೇಕಿಂಗ್ ನ್ಯೂಸ್
13-04-22 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಚರ್ಚ್ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ್ಹಾ - ರೋಹಿತ ಬ್ರಾಕ್ಸ್ ದಂಪತಿಯ ಪ್ರಥಮ ಪುತ್ರ ರಿಯಾನ್ (9) ನಾಪತ್ತೆಯಾದ ಬಾಲಕ. ರಿಯಾನ್ ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಮೂರನೇ ತರಗತಿ ಮುಗಿಸಿದ್ದ. ರಿಯಾನ್ ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ತೆರಳಿದ್ದು ಮಧ್ಯಾಹ್ನ 1.35 ಗಂಟೆಗೆ ವಾಪಾಸಾಗಿದ್ದ. ಚರ್ಚಿನಿಂದ ವಾಪಸಾದ ರಿಯಾನ್ ಗಣೇಶ್ ನಗರದ ತನ್ನ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ತಾಯಿ ತಮ್ಮ ಬಾಡಿಗೆ ಮನೆಯ ಕೀಲಿ ಕೈಯನ್ನ ರಿಯಾನಲ್ಲಿ ನೀಡಿ ಮನೆಗೆ ಹೋಗಲು ಹೇಳಿದ್ದಾರೆ. ರಿಯಾನ್ ತಾಯಿ ರೋಹಿತ ಅವರು 2 ಗಂಟೆ ಸುಮಾರಿಗೆ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಇದ್ದು ರಿಯಾನ್ ನಾಪತ್ತೆಯಾಗಿದ್ದಾನೆ. ಗಲಿ ಬಿಲಿಗೊಂಡ ರಿಯಾನ್ ಕುಟುಂಬಸ್ಥರು ಮತ್ತು ಸ್ಥಳೀಯರು ಬಾಲಕನಿಗಾಗಿ ಶೋಧ ನಡೆಸಿದ್ದಾರೆ.
ರಿಯಾನ್ 1.30 ಗಂಟೆಗೆ ಚರ್ಚಿಂದ ವಾಪಸಾದದ್ದನ್ನ ಸ್ಥಳೀಯರು ಗಮನಿಸಿದ್ದಾರೆ. ಘಟನೆಯ ಬಗ್ಗೆ ರಿಯಾನ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸ್ಥಳೀಯ ಮನೆಯೊಂದರ ಸಿಸಿಟಿವಿ ಪೂಟೇಜನ್ನ ಪರಿಶೀಲನೆ ನಡೆಸುತ್ತಿದ್ದಾರೆ.ರಿಯಾನ್ ಗೆ ಇದೇ ಬರುವ ಎಪ್ರಿಲ್ 24 ರಂದು ಪೋಷಕರು ಹೋಲಿ ಕಮಿನಿಯನ್ ನಡೆಸಲು ತಯಾರಿಯಲ್ಲಿದ್ದರು ಎನ್ನಲಾಗಿದೆ.
Mangalore Nine year old boy goes missing after coming from church, kidnap suspected in Ullal. Riyan is the boy found missing. Royal is said to be of class three. A missing case has been registered at Ullal police station. April 24th Riyan had his holy communion in the church.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm