ಬ್ರೇಕಿಂಗ್ ನ್ಯೂಸ್
17-04-22 12:17 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರದ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ಅಪಘಾತದಲ್ಲಿ ಸಾವನಪ್ಪಿದ್ದು, ಈ ಸುದ್ದಿಯಿಂದ ಆಘಾತಗೊಂಡ ಆತನ ಪತ್ನಿ ತನ್ನ 6 ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಲಾಖಾ ಕರ್ತವ್ಯದಲ್ಲಿದ್ದ ರಾಯಚೂರು ಮೂಲದ ಸಿಬಂದಿ ಗಂಗಾಧರ ಬಿ. ಕಮ್ಮಾರ (36) ಅಪಘಾತದಲ್ಲಿ ಮೃತಪಟ್ಟವರು. ಎಜೆ ಆಸ್ಪತ್ರೆ ಬಳಿಯ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಪತಿ ತೀರಿಕೊಂಡ ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ ಆರು ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.
A 36-year-old driver working in Fire and Emergency Services in city died on the spot after an XUV 500 ran over him on NH-66 in Kuntikana on Saturday at 8.50 pm. The deceased, identified as Gangadhara B Kammara, was crossing the road when the vehicle rammed into him.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm