ಬ್ರೇಕಿಂಗ್ ನ್ಯೂಸ್
17-04-22 12:17 pm Mangalore Correspondent ಕರಾವಳಿ
ಮಂಗಳೂರು, ಎ.17: ಮಂಗಳೂರು ನಗರದ ಕುಂಟಿಕಾನದಲ್ಲಿರುವ ಅಗ್ನಿಶಾಮಕ ಕಚೇರಿಯಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬಂದಿ ಅಪಘಾತದಲ್ಲಿ ಸಾವನಪ್ಪಿದ್ದು, ಈ ಸುದ್ದಿಯಿಂದ ಆಘಾತಗೊಂಡ ಆತನ ಪತ್ನಿ ತನ್ನ 6 ತಿಂಗಳ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಮಂಗಳೂರಿನಲ್ಲಿ ಇಲಾಖಾ ಕರ್ತವ್ಯದಲ್ಲಿದ್ದ ರಾಯಚೂರು ಮೂಲದ ಸಿಬಂದಿ ಗಂಗಾಧರ ಬಿ. ಕಮ್ಮಾರ (36) ಅಪಘಾತದಲ್ಲಿ ಮೃತಪಟ್ಟವರು. ಎಜೆ ಆಸ್ಪತ್ರೆ ಬಳಿಯ ಬಳಿಯ ಕುಂಟಿಕಾನದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದಾಗ ಬೆಂಗಳೂರಿಂದ ಕುಂದಾಪುರಕ್ಕೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಗಂಗಾಧರ ಸ್ಥಳದಲ್ಲೇ ಮೃತಪಟ್ಟಿದ್ದರು.

ಅಪಘಾತದಲ್ಲಿ ಪತಿ ತೀರಿಕೊಂಡ ವಿಷಯ ತಿಳಿಯುತ್ತಲೇ ರಾಯಚೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಪತ್ನಿ ಶೃತಿ (30) ಅವರು ರಾತ್ರಿ 10 ಗಂಟೆಗೆ ತನ್ನ ಆರು ತಿಂಗಳ ಪುತ್ರನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಶ್ರುತಿ ಅವರು ತಮ್ಮನ ಮನೆಯಲ್ಲಿದ್ದರು. ಮನೆಯವರಿಗೆ ವಿಷಯ ತಿಳಿಯುವ ಮೊದಲೇ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದು ಆಘಾತ ಮೂಡಿಸಿದೆ. ಆಮೂಲಕ ಇಡೀ ಕುಟುಂಬ ಒಂದೇ ದಿನ ಸಾವಿಗೀಡಾದಂತಾಗಿದೆ.
A 36-year-old driver working in Fire and Emergency Services in city died on the spot after an XUV 500 ran over him on NH-66 in Kuntikana on Saturday at 8.50 pm. The deceased, identified as Gangadhara B Kammara, was crossing the road when the vehicle rammed into him.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm