ಬ್ರೇಕಿಂಗ್ ನ್ಯೂಸ್
18-04-22 04:32 pm Mangalore Correspondent ಕರಾವಳಿ
ಮಂಗಳೂರು, ಎ.18 : ಪ್ರೀತಿಸುತ್ತಿದ್ದ ಹುಡುಗಿ ತನ್ನನ್ನು ಪೀಡಿಸುತ್ತಿದ್ದಾಳೆ, ಆಕೆಯಿಂದ ಬಿಡುಗಡೆ ಕೊಡಿ ಎಂದು ಯುವಕನೊಬ್ಬ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ ನಡೆದಿದೆ. ಕೊಡ್ಮಣ್ ಎಂಬಲ್ಲಿನ ನಿವಾಸಿ ಸುಧೀರ್ (32) ಮೊಬೈಲ್ ಟವರ್ ಏರಿದ ಯುವಕ.
ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಎದುರಲ್ಲಿ ಹೆದ್ದಾರಿ ಬದಿಯಲ್ಲೇ ಯುವಕ ಮೊಬೈಲ್ ಟವರ್ ಏರಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆಂದು ಸುದ್ದಿ ಹಬ್ಬಿತ್ತು. ಯುವಕ ಟವರ್ ಏರಿದ್ದನ್ನು ನೋಡಿ ಜನರು ಸೇರಿದ್ದು ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ. ಬಳಿಕ ಪೊಲೀಸರು ಜೋರು ಮಾಡಿ, ಆತನನ್ನು ಟವರ್ ನಿಂದ ಇಳಿಯಲು ಹೇಳಿದ್ದಾರೆ. ಅಲ್ಲಿಗೆ ಯುವತಿ ಕೂಡ ಬಂದಿದ್ದು ಪೊಲೀಸರು ಮಾತುಕತೆ ನಡೆಸಿದ್ದಾರೆ.




ಆನಂತರ ಯುವಕನ ಹೆತ್ತವರು, ಯುವತಿ ಹೆತ್ತವರು ಸ್ಥಳಕ್ಕೆ ಬಂದಿದ್ದು ಸಾರ್ವಜನಿಕರು ಸೇರಿ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.


ಇವರಿಬ್ಬರು ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಈ ನಡುವೆ ಯುವತಿಗೆ ಆರೋಗ್ಯ ತೊಂದರೆ ಇದೆಯೆಂದು ಹೇಳಿ ಆಕೆಯನ್ನು ಯುವಕ ನಿರಾಕರಿಸಿದ್ದ. ಆದರೆ ಯುವತಿ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಳು. ಅಲ್ಲದೆ, ತನ್ನನ್ನೇ ಮದುವೆಯಾಗುವಂತೆ ಪೀಡಿಸಿದ್ದಳು. ಇದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಯುವಕ ಮೊಬೈಲ್ ಟವರ್ ಏರಿ ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಯುವತಿ ಟವರ್ ಬಳಿ ಬಂದು ದೂರು ಹಿಂಪಡೆಯುತ್ತೇನೆಂದು ಹೇಳಿದ ಬಳಿಕ ಯುವಕ ಟವರ್ ನಿಂದ ಇಳಿದಿದ್ದಾನೆ ಎನ್ನಲಾಗುತ್ತಿದೆ.
In an incident like those in the movies, that occurred at Adyar on the outskirts of the city on Monday April 18, a youth who was distraught that his girlfriend had ditched him, scaled a mobile tower and threatened to kill himself. He did not budge to the repeated requests of fire service personnel and police asking him to come down.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm