ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm