ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
10-12-25 12:58 pm
Bangalore Correspondent
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm