ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm