ಬ್ರೇಕಿಂಗ್ ನ್ಯೂಸ್
19-04-22 04:13 pm Udupi Correspondent ಕರಾವಳಿ
ಉಡುಪಿ, ಎ.19: ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಧ್ಯಮಗಳ ಗಮನ ಸೆಳೆದಿದ್ದ ಉಡುಪಿ ಬಸ್ ನಿಲ್ದಾಣ ಬಳಿಯ ಲಾಡ್ಜ್ ನಲ್ಲಿ ಮತ್ತೊಬ್ಬ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು ಹೊಟೇಲ್ ಸಿಬಂದಿಯಲ್ಲಿ ಆತಂಕ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಂಗಳೂರು ಹೊರವಲಯದ ಕೊಣಾಜೆ ನಿವಾಸಿ ಶರಣ್ ರಾಜ್ (31) ಎಂದು ಗುರುತಿಸಲಾಗಿದೆ. ಶರಣ್ ರಾಜ್ ಮಂಗಳೂರಿನಲ್ಲಿ ಮೆಡಿಕಲ್ ರೆಫ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಯಾವ ಸಮಸ್ಯೆ ಇತ್ತು ಎನ್ನೋದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಸರು ಬದಲಿಸಿದ ಹೊಟೇಲ್, ಲಾಡ್ಜ್ !
ಈ ನಡುವೆ, ಸಂತೋಷ್ ಸಾವನ್ನಪ್ಪಿದ ಶಾಂಭವಿ ಲಾಡ್ಜ್ ನಲ್ಲಿ ಗ್ರಾಹಕರ ಸಂಖ್ಯೆ ತೀರಾ ಇಳಿಕೆಯಾಗಿದ್ದು ಸಂತೋಷ್ ಸಾವಿನ ಪ್ರಕರಣದಿಂದ ಕೆಟ್ಟ ಹೆಸರು ಬಂದಿದ್ದರಿಂದ ಲಾಡ್ಜ್ ಹೆಸರನ್ನು ಮಾಲಕರು ಬದಲಾಯಿಸಿದ್ದಾರೆ. ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಸಂಚಲನ ಸೃಷ್ಟಿ ಮಾಡಿದ್ದ ಈ ಪ್ರಕರಣದಿಂದ ಲಾಡ್ಜ್ ಹೆಸರಿಗೆ ಧಕ್ಕೆ ಬಂದಿತ್ತು. ಇದರಿಂದ ಹೊಟೇಲ್ ಮತ್ತು ಲಾಡ್ಜ್ ಹೆಸರನ್ನು ಬದಲಾಯಿಸಲು ಮಾಲಕರು ನಿರ್ಧರಿಸಿದ್ದು, ಅದರಂತೆ ಹೆಸರು ಬದಲಾವಣೆ ಮಾಡಲಾಗಿದೆ. ಆದರೆ ಹೆಸರು ಬದಲಿಸಿದ ಬೆನ್ನಲ್ಲೇ ಮತ್ತೋರ್ವ ಯುವಕ ಆತ್ಮಹತ್ಯೆ ಮಾಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
One more person dies by suicide at Shambhavi Hotel here, which was known all over the state for the suicide of contractor Santhosh K Patil, who alleged demand of commission from minister K S Eshwarappa.
02-05-25 01:40 pm
Bangalore Correspondent
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
MA Saleem, DGP-IGP, Prashanth Thakur, Police:...
30-04-25 05:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 03:10 pm
Mangalore Correspondent
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
Suhas Shetty Murder, Bajpe, Mangalore: ಟಾರ್ಗೆ...
02-05-25 03:52 am
Suhas Shetty murder, Mangalore Bandh: ಸುಹಾಸ್...
02-05-25 03:29 am
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm