ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm