ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.

ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm