ಬ್ರೇಕಿಂಗ್ ನ್ಯೂಸ್
20-04-22 08:43 pm Mangalore Correspondent ಕರಾವಳಿ
ಮಂಗಳೂರು, ಎ.20: ನಗರದ ಬಜಾಲ್ ಕಟ್ಟಪುಣಿ ಎಂಬಲ್ಲಿ ಟಿಪ್ಪರ್ ಲಾರಿ ಹರಿದು ಆರು ವರ್ಷದ ಬಾಲಕ ಸಾವನ್ನಪ್ಪಿದ ಬುಧವಾರ ಸಂಜೆ ಆರು ಗಂಟೆ ವೇಳೆಗೆ ಘಟನೆ ನಡೆದಿದೆ.
ಬಜಾಲ್ ಜಲ್ಲಿಗುಡ್ಡೆ ಸಮೀಪದ ಕಟ್ಟಪುಣಿಯ ಕೋರ್ದಬ್ಬು ದೈವಸ್ಥಾನದ ರಸ್ತೆಯಲ್ಲಿ ಘಟನೆ ನಡೆದಿದ್ದು ಬಾಲಕ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಬಾಲಕನ ಮೇಲಿನಿಂದ ಹರಿದಿದೆ. ಸ್ಥಳೀಯ ನಿವಾಸಿ ಹಿದಾಯತುಲ್ಲಾ ಎಂಬವರ ಪುತ್ರ ಮೊಹಮ್ಮದ್ ಜೀಶನ್ (6) ಮೃತ ಬಾಲಕ.
ಮೊಹಮ್ಮದ್ ಜೀಶನ್ ಮತ್ತು ಇನ್ನೊಬ್ಬ ಬಾಲಕ ಜೊತೆಯಾಗಿ ಅಂಗಡಿಗೆಂದು ಬಂದಿದ್ದು ಒಬ್ಬ ಹುಡುಗ ಇಳಿದು ಹೋಗಿದ್ದಾನೆ ಎನ್ನಲಾಗುತ್ತಿದೆ. ಈ ವೇಳೆ ಸೈಕಲ್ ನಲ್ಲಿದ್ದ ಹುಡುಗನ ಮೇಲೆ ಟಿಪ್ಪರ್ ಡಿಕ್ಕಿಯಾಗಿದೆ. ಕಟ್ಟಪುಣಿ ರಸ್ತೆ ಕಿರಿದಾದ ರಸ್ತೆಯಾಗಿದ್ದು ಟಿಪ್ಪರ್ ಲಾರಿಯಲ್ಲಿ ಚಾಲಕ ಮಣ್ಣು ಹೇರಿಕೊಂಡು ಫೈಸಲ್ ನಗರಕ್ಕೆ ತೆರಳುತ್ತಿದ್ದ. ಘಟನೆ ಆಗುತ್ತಲೇ ಜನ ಸೇರಿದ್ದು, ಲಾರಿ ಚಾಲಕ ಅಬುಬಕ್ಕರ್ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Six year old boy killed after tipper rams on him while cycling in Bajal. The deceased has been identified as Mohammad Jishan.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm