ಬ್ರೇಕಿಂಗ್ ನ್ಯೂಸ್
23-04-22 11:54 am Mangalore Correspondent ಕರಾವಳಿ
ಮಂಗಳೂರು, ಎ.23: ಗುರುಪುರ ಹೋಬಳಿಯ ಗಂಜಿಮಠ ಬಳಿಯ ಮಣೇಲ್ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ದೇವಸ್ಥಾನ ಮಾದರಿಯ ಕುರುಹು ಪತ್ತೆಯಾಗಿರುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ.
ಗಂಜಿಮಠ ನಿವಾಸಿ ಧನಂಜಯ ಎಂಬವರು ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟ್ ನಲ್ಲಿ ಈ ಬಗ್ಗೆ ದಾವೆ ಹೂಡಿದ್ದು ಸದರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಸೀದಿಯಲ್ಲಿ ದೇವಸ್ಥಾನ ಹೋಲುವ ಕಟ್ಟಡ ಇರುವುದರಿಂದ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲೀ, ಇತರರಾಗಲೀ ಪ್ರವೇಶ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.




ಮುಂದಿನ ವಿಚಾರಣೆಯ ವರೆಗೆ ಈ ತಡೆಯಾಜ್ಞೆ ಇರಲಿದೆ. ಮುಂದಿನ ವಿಚಾರಣೆ ದಿನಾಂಕ ಜೂನ್ 3ಕ್ಕೆ ನಿಗದಿ ಪಡಿಸಲಾಗಿದೆ. ಮಳಲಿ ಪೇಟೆಯ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ದೇವಸ್ಥಾನದ ಕುರುಹು ಕಂಡುಬಂದಿತ್ತು.
The works related to renovation of mosque at Malali as a controversy of siting of remnants of olden Hindu temple on land of mosque cropped up, city police commissioner N Shashikumar said that, as a precaution police security is put up near the mosque till the issue is resolved.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm