ಬ್ರೇಕಿಂಗ್ ನ್ಯೂಸ್
23-04-22 11:54 am Mangalore Correspondent ಕರಾವಳಿ
ಮಂಗಳೂರು, ಎ.23: ಗುರುಪುರ ಹೋಬಳಿಯ ಗಂಜಿಮಠ ಬಳಿಯ ಮಣೇಲ್ ಎಂಬಲ್ಲಿ ಮಸೀದಿ ನವೀಕರಣದ ಸಂದರ್ಭದಲ್ಲಿ ದೇವಸ್ಥಾನ ಮಾದರಿಯ ಕುರುಹು ಪತ್ತೆಯಾಗಿರುವ ವಿಚಾರ ಕೋರ್ಟ್ ಮೆಟ್ಟಿಲೇರಿದೆ.
ಗಂಜಿಮಠ ನಿವಾಸಿ ಧನಂಜಯ ಎಂಬವರು ಮಂಗಳೂರಿನ ಮೂರನೇ ಜೆಎಂಎಫ್ ಕೋರ್ಟ್ ನಲ್ಲಿ ಈ ಬಗ್ಗೆ ದಾವೆ ಹೂಡಿದ್ದು ಸದರಿ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸದಂತೆ ಕೋರ್ಟಿನಿಂದ ತಡೆಯಾಜ್ಞೆ ತಂದಿದ್ದಾರೆ. ಮಸೀದಿಯಲ್ಲಿ ದೇವಸ್ಥಾನ ಹೋಲುವ ಕಟ್ಟಡ ಇರುವುದರಿಂದ ಕಟ್ಟಡದಲ್ಲಿ ಯಾವುದೇ ಕಾಮಗಾರಿ ನಡೆಸಬಾರದು. ಕಟ್ಟಡದ ಒಳಗಡೆ ಮಸೀದಿ ಕಮಿಟಿಯವರಾಗಲೀ, ಇತರರಾಗಲೀ ಪ್ರವೇಶ ಮಾಡಬಾರದು ಎಂದು ಕೋರ್ಟ್ ತಡೆಯಾಜ್ಞೆ ನೀಡಿದೆ.
ಮುಂದಿನ ವಿಚಾರಣೆಯ ವರೆಗೆ ಈ ತಡೆಯಾಜ್ಞೆ ಇರಲಿದೆ. ಮುಂದಿನ ವಿಚಾರಣೆ ದಿನಾಂಕ ಜೂನ್ 3ಕ್ಕೆ ನಿಗದಿ ಪಡಿಸಲಾಗಿದೆ. ಮಳಲಿ ಪೇಟೆಯ ಜುಮ್ಮಾ ಮಸೀದಿಯ ನವೀಕರಣ ಕಾಮಗಾರಿ ಸಂದರ್ಭದಲ್ಲಿ ಎರಡು ದಿನಗಳ ಹಿಂದೆ ದೇವಸ್ಥಾನದ ಕುರುಹು ಕಂಡುಬಂದಿತ್ತು.
The works related to renovation of mosque at Malali as a controversy of siting of remnants of olden Hindu temple on land of mosque cropped up, city police commissioner N Shashikumar said that, as a precaution police security is put up near the mosque till the issue is resolved.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 04:45 pm
Mangalore Correspondent
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm