ಬ್ರೇಕಿಂಗ್ ನ್ಯೂಸ್
23-04-22 12:42 pm Mangalore Correspondent ಕರಾವಳಿ
ಮಂಗಳೂರು, ಎ.23: ಬಿಎಂಡಬ್ಲ್ಯು ಕಾರು ಚಾಲಕನ ಅವಾಂತರದಿಂದಾಗಿ ಇನ್ನೊಂದು ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯ ಬ್ರೇನ್ ಡೆಡ್ ಆಗಿದ್ದು ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ 1.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕ, ಮಣ್ಣಗುಡ್ಡ ನಿವಾಸಿ ಶ್ರವಣ್ ಅತಿ ವೇಗದ ಚಾಲನೆಯಿಂದಾಗಿ ಕಾರು ಡಿವೈಡರ್ ಮೇಲಿಂದ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಮಹಿಳೆ ಮಂಗಳಾದೇವಿ ನಿವಾಸಿ ಪ್ರೀತಿ ನಾಗರಾಜ್ (39) ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.



ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಿಸಿಲ್ಲ. ಅಪಘಾತದ ದಿನವೇ ಕೋಮಾಗೆ ಜಾರಿದ್ದ ಮಹಿಳೆಗೆ ಪ್ರಜ್ಞೆ ಬಂದಿಲ್ಲ. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪ್ರೀತಿ ಅವರ ಅಂಗಾಗ ದಾನ ಮಾಡಲು ನಿರ್ಧರಿಸಿದ್ದಾರೆ. ಯುವಕನ ನಿರ್ಲಕ್ಷ್ಯದ ಚಾಲನೆಗೆ ಮಹಿಳೆ ದುರಂತ ಸಾವು ಕಾಣುವಂತಾಗಿದೆ.
Preethi Manoj, who suffered injuries in a bizarre accident at Ballalbagh here has been declared brain dead. Her family has decided to donate her organs, said sources.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm