ಬ್ರೇಕಿಂಗ್ ನ್ಯೂಸ್
23-04-22 12:42 pm Mangalore Correspondent ಕರಾವಳಿ
ಮಂಗಳೂರು, ಎ.23: ಬಿಎಂಡಬ್ಲ್ಯು ಕಾರು ಚಾಲಕನ ಅವಾಂತರದಿಂದಾಗಿ ಇನ್ನೊಂದು ರಸ್ತೆಯಲ್ಲಿ ತೆರಳುತ್ತಿದ್ದ ಸ್ಕೂಟರ್ ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆಯ ಬ್ರೇನ್ ಡೆಡ್ ಆಗಿದ್ದು ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಎರಡು ವಾರಗಳ ಹಿಂದೆ ನಗರದ ಬಲ್ಲಾಳ್ ಬಾಗ್ ನಲ್ಲಿ ಮಧ್ಯಾಹ್ನ 1.20ರ ಸುಮಾರಿಗೆ ಅಪಘಾತ ಸಂಭವಿಸಿತ್ತು. ಬಿಎಂಡಬ್ಲ್ಯೂ ಕಾರು ಚಾಲಕ, ಮಣ್ಣಗುಡ್ಡ ನಿವಾಸಿ ಶ್ರವಣ್ ಅತಿ ವೇಗದ ಚಾಲನೆಯಿಂದಾಗಿ ಕಾರು ಡಿವೈಡರ್ ಮೇಲಿಂದ ಹಾರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಯಾಗಿದೆ. ಸ್ಕೂಟಿಯಲ್ಲಿದ್ದ ಮಹಿಳೆ ಮಂಗಳಾದೇವಿ ನಿವಾಸಿ ಪ್ರೀತಿ ನಾಗರಾಜ್ (39) ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.



ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಿಸಿಲ್ಲ. ಅಪಘಾತದ ದಿನವೇ ಕೋಮಾಗೆ ಜಾರಿದ್ದ ಮಹಿಳೆಗೆ ಪ್ರಜ್ಞೆ ಬಂದಿಲ್ಲ. ಮೆದುಳು ನಿಷ್ಕ್ರೀಯಗೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪ್ರೀತಿ ಅವರ ಅಂಗಾಗ ದಾನ ಮಾಡಲು ನಿರ್ಧರಿಸಿದ್ದಾರೆ. ಯುವಕನ ನಿರ್ಲಕ್ಷ್ಯದ ಚಾಲನೆಗೆ ಮಹಿಳೆ ದುರಂತ ಸಾವು ಕಾಣುವಂತಾಗಿದೆ.
Preethi Manoj, who suffered injuries in a bizarre accident at Ballalbagh here has been declared brain dead. Her family has decided to donate her organs, said sources.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm