ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
19-11-25 12:20 pm
HK News Desk
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
19-11-25 11:10 am
HK News Desk
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am