ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm