ಬ್ರೇಕಿಂಗ್ ನ್ಯೂಸ್
23-04-22 10:26 pm Mangalore Correspondent ಕರಾವಳಿ
ಮಂಗಳೂರು, ಎ.23: ಅತ್ತ ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮದಿಂದಾಗಿ ಸಿಐಡಿ ತನಿಖೆ ನಡೆಯುತ್ತಿರುವಾಗಲೇ ರಾಜ್ಯ ಸರಕಾರ ದಿಢೀರ್ ಆಗಿ 179 ಮಂದಿ ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾಯಿಸಿ ಆದೇಶ ಮಾಡಿದೆ. ಮಂಗಳೂರು, ಬೆಂಗಳೂರು, ವಿಜಯಪುರ, ದಾವಣಗೆರೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ವರ್ಗಾವರ್ಗಿ ಆಗಿದ್ದು, ಕೆಲವರನ್ನು ಈ ಕಡೆಯಿಂದ ಆ ಕಡೆಗೆ ದಬ್ಬಲಾಗಿದೆ. ಯಾರನ್ನು ಎಲ್ಲಿಗೆ ವರ್ಗಾಯಿಸಲಾಗಿದೆ ಎಂಬುದನ್ನು ಕೊಟ್ಟಿರುವ ಪಟ್ಟಿಯಲ್ಲಿ ನೋಡಬಹುದಾಗಿದೆ.
ಮಂಗಳೂರು ನಗರದ ಮಟ್ಟಿಗೆ ಹೇಳುವುದಾದರೆ, ಬರ್ಕೆ ನಗರ ಠಾಣೆಯಲ್ಲಿದ್ದ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ಸಿಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ನಗರ ಸಿಸಿಆರ್ ಬಿಯಲ್ಲಿದ್ದ ಸಿದ್ದಗೌಡ ಹೆಚ್. ಬಜಂತ್ರಿ ಅವರನ್ನು ಕಂಕನಾಡಿ ನಗರ ಠಾಣೆಗೆ ವರ್ಗ ಮಾಡಲಾಗಿದೆ. ಕಂಕನಾಡಿ ನಗರ ಠಾಣೆಯಲ್ಲಿ ನಾಲ್ಕು ವರ್ಷಗಳಿಂದ ಇನ್ಸ್ ಪೆಕ್ಟರ್ ಆಗಿದ್ದ ಅಶೋಕ್ ಪಿ. ಅವರನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ.




ಮಂಗಳೂರು ದಕ್ಷಿಣ ಪಾಂಡೇಶ್ವರ ಠಾಣೆಯಲ್ಲಿದ್ದ ಲೋಕೇಶ್ ಎ.ಸಿ. ಅವರನ್ನು ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಗೆ ವರ್ಗ ಮಾಡಲಾಗಿದೆ. ಮಹಿಳಾ ಠಾಣೆಯಲ್ಲಿದ್ದ ರೇವತಿ ಎನ್. ಅವರನ್ನು ಕರಾವಳಿ ಪೊಲೀಸ್ ಠಾಣೆಗೆ ವರ್ಗ ಮಾಡಲಾಗಿದೆ. ಮಂಗಳೂರು ಡಿಸಿಆರ್ ಇ ಯಲ್ಲಿದ್ದ ವಿನಾಯಕ ಬಿಲ್ಲವ ಅವರನ್ನ ಮಂಗಳೂರು ಎಸಿಬಿಗೆ ವರ್ಗಾಯಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿದ್ದ ಗುರುದತ್ ಕಾಮತ್ ಅವರನ್ನು ಸಿಸಿಆರ್ ಬಿ ಮಂಗಳೂರು ನಗರ ಘಟಕಕ್ಕೆ ವರ್ಗ ಮಾಡಲಾಗಿದೆ.
Karnataka 179 police inspectors ordered for transfer, Revathi, Ashok and other few inspectors from Mangalore transferred.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm