ಬ್ರೇಕಿಂಗ್ ನ್ಯೂಸ್
25-04-22 10:01 am Mangalore Correspondent ಕರಾವಳಿ
ಮಂಗಳೂರು, ಎ.25: ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳಕೊಂಡ ಗ್ರಾನೈಟ್ ತುಂಬಿದ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ರಾ.ಹೆ. 66 ರ ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುದುರು ನಡೆದಿದೆ.
ಕೊಣಾಜೆ ಮಂಗಳೂರು ವಿವಿಯ ಮಂಗಳಾ ಸಭಾಂಗಣ ಬಳಿಯ ನಿವಾಸಿ ರೊನಾಲ್ಡ್ ಸುಕುಮಾರ್ ಕರ್ಕಡ (59) ಮೃತ ದುರ್ದೈವಿ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸುಕುಮಾರ್ ಅವರು ಮಂಗಳೂರಿನಿಂದ ಕೊಣಾಜೆಗೆ ತನ್ನ ಸ್ಕೂಟರಲ್ಲಿ ತೆರಳುತ್ತಿದ್ದರು. ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುರು ಕೇರಳದ ಕಡೆ ಧಾವಿಸುತ್ತಿದ್ದ ಗ್ರಾನೈಟ್ ಹೊತ್ತ ಲಾರಿಯೊಂದು ಬೆಲೆನೊ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸುಕುಮಾರ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲಿನಿಂದ ಹರಿದಿದೆ.
ಸ್ಕೂಟರ್ ಸವಾರ ಸುಕುಮಾರ್ ಅವರ ಮೇಲಿಂದಲೇ ಲಾರಿ ಚಕ್ರ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತೆರಳಿ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರೊನಾಲ್ಡ್ ಸುಕುಮಾರ್ ಅವರು ಪತ್ನಿ, ಪುತ್ರಿ, ಮೊಮ್ಮಗಳನ್ನ ಅಗಲಿದ್ದಾರೆ.
Ghastly accident at Jeppinamogaru in Mangalore, 59 year old dies on spot after truck rams on him. The deceased has been identified as Sukumar.
01-10-25 10:06 pm
HK News Desk
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
01-10-25 09:44 pm
HK News Desk
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
01-10-25 11:00 pm
Mangalore Correspondent
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡದ ಮುಡಿಗೇರಿದ ಕು...
01-10-25 03:35 pm
ಮಂಗಳೂರು ಪೂರ್ತಿ ಝಗಮಗ ; ಕೋಟಿ ಕೋಟಿ ಮಿನಿಚರ್ ಅಳವಡಿ...
30-09-25 10:57 pm
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm