ಬ್ರೇಕಿಂಗ್ ನ್ಯೂಸ್
25-04-22 10:01 am Mangalore Correspondent ಕರಾವಳಿ
ಮಂಗಳೂರು, ಎ.25: ಕಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳಕೊಂಡ ಗ್ರಾನೈಟ್ ತುಂಬಿದ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಗರದ ರಾ.ಹೆ. 66 ರ ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುದುರು ನಡೆದಿದೆ.
ಕೊಣಾಜೆ ಮಂಗಳೂರು ವಿವಿಯ ಮಂಗಳಾ ಸಭಾಂಗಣ ಬಳಿಯ ನಿವಾಸಿ ರೊನಾಲ್ಡ್ ಸುಕುಮಾರ್ ಕರ್ಕಡ (59) ಮೃತ ದುರ್ದೈವಿ. ಭಾನುವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಸುಕುಮಾರ್ ಅವರು ಮಂಗಳೂರಿನಿಂದ ಕೊಣಾಜೆಗೆ ತನ್ನ ಸ್ಕೂಟರಲ್ಲಿ ತೆರಳುತ್ತಿದ್ದರು. ಜಪ್ಪಿನಮೊಗರು ಕಂರ್ಭಿಸ್ಥಾನ ದ್ವಾರದೆದುರು ಕೇರಳದ ಕಡೆ ಧಾವಿಸುತ್ತಿದ್ದ ಗ್ರಾನೈಟ್ ಹೊತ್ತ ಲಾರಿಯೊಂದು ಬೆಲೆನೊ ಕಾರಿಗೆ ಢಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಸುಕುಮಾರ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲಿನಿಂದ ಹರಿದಿದೆ.



ಸ್ಕೂಟರ್ ಸವಾರ ಸುಕುಮಾರ್ ಅವರ ಮೇಲಿಂದಲೇ ಲಾರಿ ಚಕ್ರ ಹರಿದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ತೆರಳಿ ಲಾರಿಯಲ್ಲಿದ್ದ ಕ್ಲೀನರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ರೊನಾಲ್ಡ್ ಸುಕುಮಾರ್ ಅವರು ಪತ್ನಿ, ಪುತ್ರಿ, ಮೊಮ್ಮಗಳನ್ನ ಅಗಲಿದ್ದಾರೆ.
Ghastly accident at Jeppinamogaru in Mangalore, 59 year old dies on spot after truck rams on him. The deceased has been identified as Sukumar.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm