ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm