ಬ್ರೇಕಿಂಗ್ ನ್ಯೂಸ್
25-04-22 09:07 pm Mangalore Correspondent ಕರಾವಳಿ
ಮಂಗಳೂರು, ಎ.25: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಆವರಣದಲ್ಲಿರುವ ತೋಕೂರು ಹಳ್ಳಕ್ಕೆ ಕೈಗಾರಿಕೆಗಳ ಮಾಲಿನ್ಯ ಬಿಡಲಾಗುತ್ತಿದ್ದು, ತ್ಯಾಜ್ಯ ನೀರಿನಿಂದಾಗಿ ಫಲ್ಗುಣಿ ನದಿ ಸೇರುವಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ನಡೆದಿದೆ. ಘಟನೆ ಬಗ್ಗೆ ಸ್ಥಳೀಯರ ದೂರಿನಂತೆ ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ತೋಕೂರು ಹಳ್ಳಕ್ಕೆ ಎಂಆರ್ ಪಿಎಲ್ ಕಡೆಯಿಂದ ನೀರು ಹರಿದು ಬರುತ್ತಿದೆ. ಅದು ಮುಂದೆ ತೋಕೂರು, ಜೋಕಟ್ಟೆ ಮೂಲಕ ಫಲ್ಗುಣಿ ನದಿ ಸೇರುತ್ತದೆ. ಪ್ರತಿ ಬಾರಿ ಬೇಸಗೆಯಲ್ಲಿ ಮಲಿನ ನೀರನ್ನು ಕೈಗಾರಿಕೆಗಳು ನದಿಗೆ ಬಿಡುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಪರಿಸರದ ಬಾವಿಗಳಲ್ಲಿಯೂ ಕಲುಷಿತ ನೀರು ಸೇರುವಂತಾಗಿದೆ. ಪರಿಸರ ನಿಯಂತ್ರಣ ಮಂಡಳಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅವಕಾಶಗಳಿದ್ದರೂ, ಅದನ್ನು ನಿರ್ಲಕ್ಷಿಸಿದ್ದಾರೆ.





ಬೈಕಂಪಾಡಿ ಕೈಗಾರಿಕಾ ಪ್ರಾಂಗಣದ ಬಳಿಯೇ ತೋಕೂರು ಹಳ್ಳ ಇದೆ. ಇಲ್ಲಿ ಸದಾ ನೀರು ನಿಲ್ಲುವುದರಿಂದ ತ್ಯಾಜ್ಯವೂ ಸೇರ್ಪಡೆಗೊಂಡು ಪೂರ್ತಿ ಮಲಿನವಾಗಿದೆ. ಈಗ ಕಪ್ಪಗಿನ ಮಾಲಿನ್ಯ ನೀರಿನಲ್ಲಿ ಹರಿಯುತ್ತಿದ್ದು, ಫಲ್ಗುಣಿ ನದಿ ಸೇರುವಲ್ಲಿ ಕಲುಷಿತವಾಗಿದೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಫಲ್ಗುಣಿ ನದಿಯಲ್ಲಿ ಮೀನುಗಳು ಸತ್ತು ಬಿದ್ದಿರುವುದನ್ನು ಕಂಡು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಧಿಕಾರಿಗಳು ಜನರ ಕಣ್ಣೋಟಕ್ಕೆ ಭೇಟಿ ನೀಡಿ ಪರಿಶೀಲಿಸುವ ನಾಟಕ ಮಾಡಿದ್ದಾರೆ. ಆದರೆ, ಕೈಗಾರಿಕೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
Mangalore Factory water spilled to Palguni river, large number of fishes found dead, officials arrive at spot.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm